October 1, 2017

ಮಾತುಗಳು

ಕಳೆದು ಹೋದ ನಿನ್ನೆಗಳ ಕುರಿತು ಕೊರಗಬೇಡಿ. ನಾಳೆಗಳು ಬರಬಹುದು. ಆದರೆ ಇಂದು ಇಂದಿಗೆ ಮಾತ್ರ. ಅದನ್ನು ತಪ್ಪಿಸಿಕೊಳ್ಳಬೇಡಿ. ಅನುಭವಿಸಿ, ಖುಷಿಪಡಿ.

ಇನ್ನೊಬ್ಬರು ನಿಮಗೆ ನೋವುಂಟು ಮಾಡಿದಾಗ ಬೇಸರಿಸಿ ಕೊಳ್ಳಬೇಡಿ. ಯಾಕೆಂದರೆ, ಸಿಹಿಯಾದ ಹಣ್ಣುಗಳನ್ನು ನೀಡುವ ಮರಕ್ಕೇ ಹೆಚ್ಚಿನ ಕಲ್ಲೇಟು ಬೀಳುವುದು.

ಒಂದೇ ತಾಯಿಯ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಸಹಜವಾಗಿರುವಾಗ, ಬಸ್ಸಿನಲ್ಲಿ, ಕಚೇರಿಯಲ್ಲಿರುವವರ ಜತೆಯು ಅದು ಸಹಜ. ಭಿನ್ನಾಭಿಪ್ರಾಯ ಬಂತೆಂದು ಮನೆ ಮುರಿಯಲಾಗುವುದಿಲ್ಲ. ಹಾಗೆಯೇ ಮನಸ್ಸನ್ನೂ ಮುರಿದುಕೊಳ್ಳಬಾರದು.

ಬಹುಶ: ನೇಮಿಚಂದ್ರ ಬರೆದಂತಹ ವಾಕ್ಯಗಳಿರಬಹುದು  

No comments:

ನನ್ನ ಪ್ರಕಾರ 'ಅಮ್ಮಚ್ಚಿಯೆಂಬ ನೆನಪು'

'ಅಮ್ಮಚ್ಚಿಯೆಂಬ ನೆನಪು' ಸಿನಿಮಾ ಇತ್ತೀಚಿಗೆ ನೋಡಿದೆ. ನಮ್ಮ ಸುತ್ತಮುತ್ತಲಿರುವ ಸಾವಿರಾರು ಮಹಿಳೆಯರ ಕೌಟಿಂಬಿಕ  ಹೋರಾಟದ ವಾಸ್ತವಿಕ ಕಥೆಯಿದು. ಪ್ರತಿಯೋರ್ವ ...