October 1, 2017

ಮಾತುಗಳು

ಕಳೆದು ಹೋದ ನಿನ್ನೆಗಳ ಕುರಿತು ಕೊರಗಬೇಡಿ. ನಾಳೆಗಳು ಬರಬಹುದು. ಆದರೆ ಇಂದು ಇಂದಿಗೆ ಮಾತ್ರ. ಅದನ್ನು ತಪ್ಪಿಸಿಕೊಳ್ಳಬೇಡಿ. ಅನುಭವಿಸಿ, ಖುಷಿಪಡಿ.

ಇನ್ನೊಬ್ಬರು ನಿಮಗೆ ನೋವುಂಟು ಮಾಡಿದಾಗ ಬೇಸರಿಸಿ ಕೊಳ್ಳಬೇಡಿ. ಯಾಕೆಂದರೆ, ಸಿಹಿಯಾದ ಹಣ್ಣುಗಳನ್ನು ನೀಡುವ ಮರಕ್ಕೇ ಹೆಚ್ಚಿನ ಕಲ್ಲೇಟು ಬೀಳುವುದು.

ಒಂದೇ ತಾಯಿಯ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಸಹಜವಾಗಿರುವಾಗ, ಬಸ್ಸಿನಲ್ಲಿ, ಕಚೇರಿಯಲ್ಲಿರುವವರ ಜತೆಯು ಅದು ಸಹಜ. ಭಿನ್ನಾಭಿಪ್ರಾಯ ಬಂತೆಂದು ಮನೆ ಮುರಿಯಲಾಗುವುದಿಲ್ಲ. ಹಾಗೆಯೇ ಮನಸ್ಸನ್ನೂ ಮುರಿದುಕೊಳ್ಳಬಾರದು.

ಬಹುಶ: ನೇಮಿಚಂದ್ರ ಬರೆದಂತಹ ವಾಕ್ಯಗಳಿರಬಹುದು  

No comments:

My first byline : A moment I will never forget

 A few years ago, I had a dream to entering in the field of Journalism. That is why I chose Mass Communication and Journalism for my master...